Tumgik
#ಆತ್ಮಜಾಗೃತಿ
achintyachaitanya · 7 months
Text
ಆತ್ಮಜಾಗೃತಿ : ರಾಮಕೃಷ್ಣ ವಚನ ವೇದ
ಮೊದಲು ಅದ್ವೈತ ಜ್ಞಾನ, ನಂತರ ಆತ್ಮಜಾಗೃತಿ. ಅದರ ನಂತರ ಆನಂದವೇ ಆನಂದ… ನಿತ್ಯಾನಂದ! ~ ರಾಮಕೃಷ್ಣ ಪರಮಹಂಸ
ಮೊದಲು ಅದ್ವೈತ ಜ್ಞಾನ, ನಂತರ ಆತ್ಮಜಾಗೃತಿ. ಅದರ ನಂತರ ಆನಂದವೇ ಆನಂದ… ನಿತ್ಯಾನಂದ! ~ ರಾಮಕೃಷ್ಣ ಪರಮಹಂಸ Continue reading ಆತ್ಮಜಾಗೃತಿ : ರಾಮಕೃಷ್ಣ ವಚನ ವೇದ
Tumblr media
View On WordPress
0 notes
achintyachaitanya · 6 years
Text
ಆತ್ಮಜಾಗೃತಿ : ರಾಮಕೃಷ್ಣ ವಚನ ವೇದ
ಮೊದಲು ಅದ್ವೈತ ಜ್ಞಾನ, ನಂತರ ಆತ್ಮಜಾಗೃತಿ. ಅದರ ನಂತರ ಆನಂದವೇ ಆನಂದ… ನಿತ್ಯಾನಂದ! ~ ರಾಮಕೃಷ್ಣ ಪರಮಹಂಸ
ಮೊದಲು ಅದ್ವೈತ ಜ್ಞಾನ, ನಂತರ ಆತ್ಮಜಾಗೃತಿ. ಅದರ ನಂತರ ಆನಂದವೇ ಆನಂದ… ನಿತ್ಯಾನಂದ! ~ ರಾಮಕೃಷ್ಣ ಪರಮಹಂಸ
ಎಲ್ಲರಿಗೂ ಬ್ರಹ್ಮಜ್ಞಾನ ಸಾಧ್ಯ. ಜೀವಾತ್ಮ ಪರಮಾತ್ಮ ಎಂಬ ಎರಡು ವಸ್ತುಗಳು ಇವೆ. ಪ್ರಾರ್ಥನೆಯಿಂದ ಜೀವಾತ್ಮ ಪರಮಾತ್ಮನೊಡನೆ ಐಕ್ಯವಾಗಲು ಸಾಧ್ಯ. ಕೆಲವರಲ್ಲಿ ಬಹಳ ಬೇಗ ಆತ್ಮಜಾಗೃತಿ ಉಂಟಾಗಿಬಿಟ್ಟಿರುತ್ತದೆ. ಅವರಲ್ಲಿ ಒಂದು ವಿಶೇಷ ಗುಣ ನೋಡಬಹುದು. ಭಗವತ್ಸಂಬಂಧವಾದ ಮಾತುಕತೆ ಹೊರತು ಬೇರೇನೂ ಅವರಿಗೆ ರುಚಿಸದು. ಅವರು ಚಾತಕ ಪಕ್ಷಿಯ ಹಾಗೆ. ಮಳೆ ನೀರಿನ ಹೊರತು ಯಾವ ನದಿಯ ನೀರನ್ನೂ…
View On WordPress
0 notes