Tumgik
#Minister Ramalingareddy
devulove-blog · 9 days
Text
KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ 2020ರ ಜನವರಿ 1ರಿಂದ ಅನ್ವಯವಾಗುವಂತೆ 2023ರ ಮಾರ್ಚ್‌ನಲ್ಲಿ ಶೇ.15ರಷ್ಟು ವೇತನ ಹೆಚ್ಚಳವಾಗಿದೆ. ಹೀಗಾಗಿ 38 ತಿಂಗಳ ಈ ಹೆಚ್ಚಳದ ಬಾಕಿ ಕೊಡುಬೇಕು ಎಂಬುವುದು ಯಾವಾಗಲು ನನ್ನ ತಲೆಯಲ್ಲಿ ಕೊರೆಯುತ್ತಲೇ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕರ್ನಾಟಕ ರಸ್ತೆ ಸಾರಿಗೆ ನೌಕರರ ಕೂಟ ಹಾಗೂ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳ ಒಕ್ಕೂಟದ ವತಿಯಿಂದ ಬುಧವಾರ ನಗರದ ಪುರಭವನದಲ್ಲಿ ಆಯೋಜಿಸಿದ್ದ ಅಭಿನಂದನ…
0 notes
shikhachopra · 8 months
Text
Karnataka Minister Ramalingareddy has ordered a three-month extension for the high-security registration number plate (HSRP) installation procedure to speed up the process in all state vehicles. Concerns about the slow implementation rate in comparison to other states prompted this decision.
0 notes
Text
Dabka Bipol Special: Closing Campaign, Corona Rules, Ballot Polling, 3rd Election, 10th Results
Dabka Bipol Special: Closing Campaign, Corona Rules, Ballot Polling, 3rd Election, 10th Results
Tumblr media
<!–
–>
Horror campaign in Dubak.
With 23 candidates in the election, the main contest will be between the ruling TRS, BJP and Congress. Solipeta is contesting from Ramalingareddy Satyamani Sujatha for TRS, Raghunandan Rao from BJP and Cheruku Srinivas Reddy from Congress. The three parties also campaigned fiercely. In particular, TRS and BJP are active in the campaign. Minister Harish Rao…
View On WordPress
0 notes
todaybharatnews · 4 years
Link
via Today Bharat The 59-year-old Dubbak MLA had been admitted to the Asian Institute of Gastroenterology last week owing to ill health. TRS Dubbak MLA Solipeta Ramalingareddy (59) died in the early hours of Thursday, while availing treatment for a leg infection at a private hospital in Hyderabad. The four-time legislator had a prolonged illness, and was admitted to the Asian Institute of Gastroenterology last week owing to ill health, according to reports. Ramalingareddy is survived by wife Sujatha Reddy, son Satish Reddy and daughter Udayasri. The MLA passed away at around 1.40 am, after reportedly suffering a heart stroke. The MLA's mortal remains have been shifted to his residence in Chittapur, Dubbak mandal, where his last rites would be held. Earlier this week, Ministers Harish Rao and Eatala Rajender had visited the hospital to check on Ramalingareddy’s health. Family members of the late MLA are in shock and have expressed grief as he was showing signs of his health stabilizing. Several TRS leaders mourned the death of their colleague and recalled his public services and his role in the Telangana statehood agitation. The late MLA was a journalist before he entered politics. He was first elected as the legislative representative of Dubbak in 2004. In the 2008 bye-election, he was re-elected. After losing the elections in 2009, he won consecutive terms as MLA in 2014 and 2018. Reacting to their party member's demise, the TRS party said, "As an activist, legislator and journalist his services to the people are indefinable. His demise is irreplaceable. We offer our condolences while praying peace for his soul." Earlier this week, Sunnam Rajaiah, another public representative and former CPI (M) MLA of Bhadrachalam passed away. Rajaiah had tested positive for coronavirus. The senior communist leader was a three-time legislator, who had won as Bhadrachalam MLA in 1999, 2004 and 2014. Several leaders including Telangana Chief Minister K Chandrasekhar Rao (KCR) and his Andhra counterpart YS Jagan Mohan Reddy, Jana Sena Party (JSP) chief Pawan Kalyan had expressed their condolences over the demise of Rajaiah.
0 notes
devulove-blog · 30 days
Text
KSRTC 4 ನಿಗಮಗಳು ಲಾಭದಲ್ಲಿ ಇದ್ದಮೇಲೆ 38 ತಿಂಗಳ ಹಿಂಬಾಕಿ ಏಕೆ ಕೊಟ್ಟಿಲ್ಲ, 2024ರ ವೇತನ ಪರಿಷ್ಕರಣೆ ಏಕೆ ಮಾಡಿಲ್ಲ: ಸಾರಿಗೆ ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈವಿ ಪ್ರಶ್ನೆ
ಬೆಂಗಳೂರು: ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ರಾಜ್ಯ ನಾಲ್ಕೂ ರಸ್ತೆ ಸಾರಿಗೆ ನಿಗಮಗಳನ್ನು ಮುಚ್ಚುವ ಪರಿಸ್ಥಿತಿಗೆ ತಂದಿಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ನಿಗಮಗಳು ಸುಲಲಿತವಾಗಿ ನಡೆಯುತ್ತಿವೆ. ಇದರ ಅರಿವಿಲ್ಲದೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಪ್ರಬುದ್ಧ ಹೇಳಿಕೆ ನೀಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಶಕ್ತಿ ಯೋಜನೆಯಡಿ ಕೆಎಸ್ಆರ್ಟಿಸಿಗೆ 4,500 ಕೋಟಿ ರೂ,ಗಳನ್ನು ಸರ್ಕಾರ ನೀಡಬೇಕಿದೆ. ವೇತನ ಪಾವತಿಸಲು…
0 notes
devulove-blog · 1 month
Text
KSRTC ಏಕ ಸದಸ್ಯ ಸಮಿತಿ ಕೊಟ್ಟ ಕಾಲಕಾಲಕ್ಕೆ ಬಸ್ ದರ ಹೆಚ್ಚಿಸಬೇಕು ಎಂಬ ವರದಿ ಏಕೆ ತಿರಸ್ಕರಿಸಲಿಲ್ಲ: ಅಶೋಕ್‌ಗೆ ರಾಮಲಿಂಗಾರೆಡ್ಡಿ ಪ್ರಶ್ನೆ
ಬೆಂಗಳೂರು: ಬಸ್ ಟಿಕೆಟ್‌ ದರ ಏರಿಕೆಗೆ ಹೊಸ ಆಯೋಗ ಇದು ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೌಂಟರ್‌ ಕೊಟ್ಟಿದ್ದಾರೆ. ಅಶೋಕ್ ಅವರೇ, ನೀವು ಸಾರಿಗೆ ಸಚಿವರಾಗಿದ್ದವರು, ಸಾರಿಗೆ ಸಂಸ್ಥೆಗಳ‌ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ 10.5% ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ ಎಂದು…
0 notes
devulove-blog · 1 month
Text
KSRTC ಟಿಕೆಟ್‌ ದರ ಏರಿಕೆಗೆ ಹೊಸ ಆಯೋಗ- ಪಿಕ್ ಪಾಕೆಟ್‌ಗಾಗಿ ಸರ್ಕಾರದ ಹೊಸ ಪ್ರಯೋಗ: ವಿಪಕ್ಷ ನಾಯಕ ಆರ್‌.ಅಶೋಕ್‌
ಬೆಂಗಳೂರು: ಬಸ್ ಟಿಕೆಟ್‌ ದರ ಏರಿಕೆಗೆ ಹೊಸ ಆಯೋಗ ಇದು ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಸ್‌ ಟಿಕೆಟ್‌ ದರ ಏರಿಸುವುದು ಅನಿವಾರ್ಯ ಅದು ಕಾಲ ಕಾಲಕ್ಕೆ ಏಕೆ ಆಗಲಿದೆ ಎಂದು ಹೇಳಿಕೆ ಕೊಟ್ಟ ಬೆನ್ನಲೇ ಅಶೋಕ್‌ ಟ್ವೀಟ್‌ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ @INCKarnataka ಸರ್ಕಾರ ಈಗ…
0 notes
devulove-blog · 1 month
Text
BMTC- ಗುಳ್ಳೆನರಿ ಬುದ್ಧಿ ತೋರಿಸುವ ಸರ್ಕಾರ ಎಂದ ಬಿಜೆಪಿ- ಲಾಭಕ್ಕೂ ಆದಾಯಕ್ಕೂ ವ್ಯತ್ಯಾಸ ತಿಳಿಯದ ಮೂಡರು ಎಂದ ಸಾರಿಗೆ ಸಚಿವರು
ಬೆಂಗಳೂರು : ಕರ್ನಾಟಕ ಸಾರಿಗೆ ಸಂಸ್ಥೆಯ ಭಾಗವಾಗಿರುವ ಬಿಎಂಟಿಸಿ ಲಾಭದಲ್ಲಿದೆ ಎನ್ನುವ ಸಾರಿಗೆ ಸಚಿವರ ಎಕ್ಸ್‌ಗೆ, ಬಿಜೆಪಿಯ ಐಟಿ ಸೆಲ್ ಎಕ್ಸ್‌ ಮಾಡಿ, ಗುಳ್ಳೆನರಿ ಬುದ್ದಿ ತೋರಿಸಬೇಡಿ ಎಂದು ವ್ಯಂಗ್ಯವಾಡಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾ ರೆಡ್ಡಿ, ಸಾಮಾನ್ಯ ಜ್ಞಾನವೇ ಇಲ್ಲದವರೊಂದಿಗೆ‌ ಪ್ರತಿದಿನ ಅವರು ಮಾಡುವ ಟ್ಟೀಟ್‌ಗಳಿಗೆ ಉತ್ತರ ಕೊಡಬೇಕಾಗಿದೆಯಲ್ಲ ಎಂಬುದು ದುರಂತವೆನಿಸಿದರೂ, ನಮ್ಮ‌ ಜವಾಬ್ದಾರಿಯಿಂದ ನಾವು…
0 notes
devulove-blog · 1 month
Text
KSRTC: ನಿಮಗೆ ಮತ ನೀಡಿದವರ ನಿರೀಕ್ಷೆ ಹುಸಿಗೊಳಿಸಬೇಡಿ: ಸಹಕಾರ ಸಂಘದ ನೂತನ ನಿರ್ದೇಶಕರಿಗೆ ಸಾರಿಗೆ ಸಚಿವರ ಕಿವಿಮಾತು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ 19ಕ್ಕೆ 18ಸ್ಥಾನವನ್ನು ಗೆಲ್ಲುವ ಮೂಲಕ ಹೊಸ ಇತಿಹಾಸ ಬರೆದ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ನೇತೃತ್ವದ ತಂಡ ಸೋಮವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಆಶೀರ್ವಾದ ಪಡೆದರು. ಈ ವೇಳೆ ಸಹಕಾರ ಸಂಘದ ನೂತನ ನಿರ್ದೇಶಕರಿಗೆ ಶುಭಕೋರಿದ ಸಚಿವರು, ನಿಮ್ಮ ಮೇಲೆ ಸಂಘದ ಸದಸ್ಯರು ಬಹಳ ನಂಬಿಕೆ ಇಟ್ಟುಕೊಂಡು ನಿಮ್ಮ ಚುನಾಯಿಸಿದ್ದಾರೆ ಅವರ ನಂಬಿಕೆಯನ್ನು…
0 notes
devulove-blog · 2 months
Text
“ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾರಿಗೆ ಸಚಿವೆ!?
ಬೆಂಗಳೂರು: ರಾಜ್ಯ ಸರ್ಕಾರದ “ಶಕ್ತಿ’ ಯೋಜನೆ ಜಾರಿಯಾದ ಅನಂತರ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ. ಬಿಎಂಟಿಸಿ ಹೊರತು ಪಡಿಸಿ ಉಳಿದ ಸಾರಿಗೆ ನಿಗಮಗಳು ಲಾಭದಲ್ಲಿವೆ. ಆದರೆ, ಸಂಬಳ, ನಿರ್ವಹಣೆ ವೆಚ್ಚ, ಡೀಸೆಲ್‌ ದರ ಹೆಚ್ಚಳವಾಗಿರುವುದು ಒಂದೆಡೆಯಾದರೆ ಕಳೆದ 4 ವರ್ಷಗಳಿಂದ ಟಿಕೆಟ್‌ ದರ ಹೆಚ್ಚಿಸಿಲ್ಲದ ಕಾರಣದಿಂದಾಗಿ ಲಾಭವನ್ನು ತೋರಿಸಲಾಗುತ್ತಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಮೊನ್ನೆ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಭಾರತಿ…
0 notes
devulove-blog · 2 months
Text
BMTC: ಅನುಕಂಪದ ಆಧಾರದ ಮೇಲೆ ನೇಮಕ - ಆದೇಶ ಪತ್ರ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮೃತ ನೌಕರರ ಕುಟುಂಬಗಳ ಅಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿಗೆ ತೆದುಕೊಳ್ಳುತ್ತಿದ್ದು, ಎಲ್ಲರೂ ಪ್ರಾಮಾಣಿಕ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದರು. ಸೋಮವಾರ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಬಿತ ಅಭ್ಯರ್ಥಿಗಳಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದರು. ಅನುಕಂಪದ ಆಧಾರದ ಮೇಲೆ ನೌಕರಿಗಾಗಿ…
0 notes
devulove-blog · 2 months
Text
ಸಾರಿಗೆ ನೌಕರರು ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೇ ಕೆಲಸದಿಂದ ವಜಾ: ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್​ ಮಾಡಿದರೇ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ವಜಾಗೊಳಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೀಲ್ಸ್​ ಮಾಡಿದವರು ಕೆಲಸದಲ್ಲಿ ಇರಲು ಲಾಯಕ್ ಇಲ್ಲ. ಅಂಥ ನೌಕರರ ಬಗ್ಗೆ ಯಾವುದೇ ದಾಕ್ಷಿಣ್ಯ ತೋರದೆ ಕೆಲಸದಿಂದ ತೆಗೆದುಹಾಕಲಾಗುವುದು ಎಂದು ಹೇಳ���ದರು. ಇತ್ತೀಚೆಗೆ…
0 notes
devulove-blog · 3 months
Text
KKRTC: 38 ತಿಂಗಳ ಅರಿಯರ್ಸ್‌, 2024ರ ಜ.1ರಿಂದ ಜಾರಿಗೆ ಬರುವಂತೆ "ಸರಿ ಸಮಾನ ವೇತನ" ನೀಡಲು ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದ ಕೂಡ್ಲಿಗಿ ಸಿಬ್ಬಂದಿ
ವಿಜಯನಗರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೂಡ್ಲಿಗಿ ಘಟಕದ ಸಿಬ್ಬಂದಿಗಳು ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಿನ್ನೆ ಸಂಜೆ ಸಚಿವರನ್ನು ಭೇಟಿ ಮಾಡಿದ ಕೂಡ್ಲಿಗಿ ಘಟಕದ ಸಿಬ್ಬಂದಿಗಳು ಮನವಿ ಪತ್ರ ಸಲ್ಲಿಸಿ 1/1/2020ರಿಂಧ ಜಾರಿಗೆಯಾಗಬೇಕಾದ ವೇತನ ಪರಿಷ್ಕರಣೆ ವಿಳಂಬವಾಗಿ ಶೇ.15 ನೀಡಿದ್ದು, ಅದಕ್ಕೆ ಸಂಬಂಧಿಸಿದಂತೆ ಉಳಿದ 38 ತಿಂಗಳ ವೇತನ ಹಿಂಬಾಕಿಯನ್ನು (Arrears) ಒಂದೇ ಕಂತಿನಲ್ಲಿ…
0 notes
devulove-blog · 3 months
Text
KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ಮಾರ್ಗಗಳಲ್ಲಿ ಬಸ್‌ಗಳ ಕೊರತೆ ಎದುರಾಗಿತ್ತು. ಇದರಿಂದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟವು ಹೆಚ್ಚಾಗಿತ್ತು. ಹೀಗಾಗಿ ಹೆಚ್ಚಿನ ಬಸ್​ಗಳ ನಿಯೋಜನೆಗೆ ಒತ್ತಾಯ ಮಾಡಿದ್ದರು. ಜನರ ಒತ್ತಾಯಕ್ಕೆ ಮಣಿದಿರುವ ಕೆಎಸ್‌ಆರ್‌ಟಿಸಿ ಪ್ರಸ್ತುತ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ ಆರಂಭಿಸಲು ತೀರ್ಮಾನಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಈ ನಿರ್ಧಾರದಿಂದ ಸದ್ಯ ಶಾಲೆ-ಕಾಲೇಜುಗಳು ವಿದ್ಯಾರ್ಥಿಗಳಿಗೆ…
Tumblr media
View On WordPress
0 notes
devulove-blog · 3 months
Text
KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಜನಸಾಮಾನ್ಯರು ಬಳಸುವ KSRTC ಅಶ್ವಮೇಧ ಬಸ್‌ಗಳಿಗೆ ಉತ್ತಮ ಸ್ಪಂದನ ದೊರಕಿದ್ದು, ಈಗಾಗಲೇ 500ಕ್ಕೂ ಹೆಚ್ಚು ‘ಅಶ್ವಮೇಧ’ ಬಸ್‌ಗಳು ರಾಜ್ಯದ ವಿವಿಧೆಡೆ ಸಂಚಾರ ಆರಂಭಿಸಿವೆ. ಇದರ ಜತೆಗೆ ಎಲ್ಲ ಕಡೆಯಿಂದಲೂ ಇನ್ನಷ್ಟು ಬಸ್‌ಗಳು ಬೇಕು ಎಂಬ ಬೇಡಿಕೆ ಬರುತ್ತಿರುವುದರಿಂದ ಮತ್ತಷ್ಟು ಬಸ್‌ಗಳ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ��ೌದು! ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಕೆಂಪು ಬಸ್‌ಗಳಲ್ಲಿ ಪ್ರಮುಖವಾಗಿ ಪ್ರಯಾಣಿಕರು‌ ಇತ್ತೀಚೆಗೆ…
Tumblr media
View On WordPress
0 notes
devulove-blog · 4 months
Text
KSRTC: ಅಪಘಾತದಿಂದ ಮೃತಪಟ್ಟ ನಾಲ್ವರು ನೌಕರರ ಕುಟುಂಕ್ಕೆ ತಲಾ 1ಕೋಟಿ ರೂ. ಚೆಕ್‌ ವಿತರಣೆ
ಬೆಂಗಳೂರು: ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನೌಕರರ ಕುಟುಂಬದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಂಸ್ಥೆಯ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ತಲಾ ಒಂದು ಕೋಟಿ ರೂಪಾಯಿ ಪರಿಹಾರದ ಚೆಕ್‌ ವಿತರಿಸಿದ್ದಾರೆ. ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ KSRTC ಅಪಘಾತ ವಿಮೆ (ಸಾರಿಗೆ ಸುರಕ್ಷಾ) ಅಡಿಯಲ್ಲಿ ಈ ಚೆಕ್ಕ ವಿತರಿಲಸಾಯಿತು. ಇದರ ಜತೆಗೆ ನಿಗಮದ ನೌಕರರ ಕುಟುಂಬ ಕಲ್ಯಾಣ…
Tumblr media
View On WordPress
0 notes