#vijayapatha
Explore tagged Tumblr posts
devulove-blog · 2 days ago
Text
KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ
ರಾಯಚೂರು : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ನಿರ್ವಾಹಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ದೂರು ನೀಡಿದ ಮಹಿಳೆ ಸಂಬಂಧಿಕರಿಗೆ ಬೆದರಿಕೆಯೊಡ್ಡಲಾಗುತ್ತಿದೆ ಹಾಗೂ ಸಾರಿಗೆ ಅಧಿಕಾರಿಗಳು ನಿರ್ವಾಹಕನ ರಕ್ಷಣೆಗೆ ನಿಂತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರಕರಣ ನಡೆದು ಒಂದು ವರ್ಷವಾಗಿದೆ. ಸಾರಿಗೆ ಅಧಿಕಾರಿಗಳು ಹಾಗೂ ಪೊಲೀಸರು ಒಂದು ವರ್ಷದಿಂದ ಯಾವುದೇ ಕ್ರಮ ಜರುಗಿಸಿಲ್ಲ. ದೂರು ನೀಡಿದ ಮಹಿಳೆ ದಲಿತ ಸಮುದಾಯಕ್ಕೆ ಸೇರಿದ್ದಾರೆ.…
0 notes
devulove-blog · 2 days ago
Text
KSRTC: ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ ನೀಡುವ ಬಗ್ಗೆ ಸಿಎಂ ಜತೆ ಚರ್ಚೆ- ಆರ್‌ಎಲ್‌ಆರ್‌
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) ಸೇರಿದಂತೆ ಪ್ರಮುಖ ಸಾರಿಗೆ ನಿಗಮಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ನೀಡಬೇಕಾದ ಅನುದಾನ, ಬಿಡುಗಡೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅರೊಂದಿಗೆ ಚರ್ಚಿಸಿದ್ದೇನೆ ಎಂದು ಸಾರಿಗೆ ಸಚಿವರ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ (ಫೆ.8) ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಿದೆ. ಈ ವೇಳೆ ಸಾರಿಗೆಎಗೆ ಹೆಚ್ಚಿನ…
0 notes
devulove-blog · 3 days ago
Text
ರಾಜ್ಯ ಬಜೆಟ್‌ನಲ್ಲಿ ನಿಗಮಗೆ ಸಿಹಿ ಸುದ್ದಿಕೊಡುತ್ತೇವೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರಿಗೆ ಸಿಗಬೇಕಾದ ವೇತನ ಸೇರಿದಂತೆ ಇತರೆ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ ಎಂಬುವುದು ನಮಗೆ ಗೊತ್ತಿದೆ. ಹೀಗಾಗಿ ಬಜೆಟ್‌ನಲ್ಲಿ ಒಂದೊಳ್ಳೆ ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳ ಸಂಘಕ್ಕೆ ತಿಳಿಸಿದ್ದಾರೆ. ಇಂದು ಕೆಎಸ್‌ಆರ್‌ಟಿಸಿ ಆಫೀಸರ್ಸ್‌ ವೆಲ್ಫೇರ್‌ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಡಾ.ಎಂ.ಪಿ.ನಾಡಗೌಡ ನೇತೃತ್ವದಲ್ಲಿ ತಮ್ಮನ್ನು ಭೇಟಿ…
0 notes
devulove-blog · 4 days ago
Text
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ತಿಂಗಳ ಚಾಲಕ, ಕಂಡಕ್ಟರ್‌ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತಾಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ನಿಲ್ದಾಣದಲ್ಲಿ ನಿಲ್ಲಿಸದೆ ಹೋಗಿದೆ. ಹೀಗಾಗಿ ನನಗೆ ಸರಿಯಾದ ಸಮಯಕ್ಕೆ ತಲುಪಬೇಕಾದ ಸ್ಥಳಕ್ಕೆ ತಲುಪಲು ಸಾಧ್ಯವಾಗಿಲ್ಲ. ಆದ್ದರಿಂದ ಒಂದು ತಿಂಗಳ ಸಂಬಳವನ್ನು ನನಗೆ ನಷ್ಟ ಪರಿಹಾರವಾಗಿ ನೀಡಬೇಕು ಎಂದು ಪ್ರಯಾಣಿಕ ವಕೀಲರೊಬ್ಬರು ಸಂಸ್ಥೆಯ ಎಂಡಿ ಅವರಿಗೆ ಮನವಿ ಮಾಡಿದ್ದಾರೆ. ಜತೆಗೆ KA 40 F 698 ವಾಹನದ ಚಾಲಕ ಮತ್ತು ನಿರ್ವಾಹಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಕೋರಿರುವ ವಕೀಲ ಎನ್.ನವೀ��್…
0 notes
devulove-blog · 4 days ago
Text
ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬೇಡಿಕೆಗೆ ಮಣಿದಿರುವ ಸಹಕಾರ ಇಲಾಖೆಯು ಏಳನೇ ವೇತನ ಆಯೋಗದ ವರದಿ ಪ್ರಕಾರ ವೇತನ ಹಾಗೂ ಇತರೆ ಸೇವಾ ಸೌಲಭ್ಯಗಳ ಜಾರಿ ಮಾಡುವುದಕ್ಕೆ ಸಮ್ಮತಿಸಿದೆ. 2024ರ ಆ.1ರಿಂದ ಪೂರ್ವಾನ್ವಯವಾಗುವಂತೆ ಕೆಎಂಎಫ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಏಳನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಪರಿಷ್ಕೃತ ವೇತನ ಶ್ರೇಣಿ, ತುಟ್ಟಿಭತ್ಯೆ ಹಾಗೂ ಇತರೆ ಭತ್ಯೆಗಳನ್ನು ಮಂಜೂರು ಮಾಡುವಂತೆ ಸಹಕಾರ ಸಂಘಗಳ…
0 notes
devulove-blog · 4 days ago
Text
KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಸುಪ್ರೀಂ ಕೋರ್ಟ್
ನ್ಯೂಡೆಲ್ಲಿ: ಬಸ್‌ ಕಾರ್ಯಾಚರಣೆಗಳ ಮೇಲಿನ KSRTCಯ ಏಕಸ್ವಾಮ್ಯವನ್ನು ಕಿತ್ತು ಹಾಕಿ, ಕರ್ನಾಟಕ ಸರ್ಕಾರ 2003ರಲ್ಲಿ ಜಾರಿಗೆ ತಂದಿದ್ದ ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿ��ಿದಿದೆ. ಈ ಸಂಬಂಧ ಗುರುವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪ್ರಸನ್ನ ಬಿ.ವರಾಳೆ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು ಹೆಚ್ಚುತ್ತಿರುವ ಸಾರ್ವಜನಿಕ ಸಾರಿಗೆ ಅಗತ್ಯಗಳನ್ನು ಪೂರೈಸಲು ಖಾಸಗಿ ಕಂಪನಿಗಳಿಗೆ ಅವಕಾಶ ಮಾಡಿಕೊಡಲು 2003ರಲ್ಲಿ ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಕಾನೂನನ್ನು…
0 notes
devulove-blog · 9 days ago
Text
ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌
ಬೆಂಗಳೂರು: ಕಾರಿನ ಡೋರ್‌ಗೆ ಬೈಕ್ ಡಿಕ್ಕಿಕೊಡೆದ ಪರಣಾಮ ಕೆಳಗೆ ಬಿದ್ದ ಬೈಕ್‌ ಸವಾರ ಮಹಿಳೆ ಮೇಲೆ ಬಿಎಂಟಿಸಿ ಬಸ್ ಹರಿದು ಆಕೆ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ನಡೆದಿದೆ. ಕಾಮಕ್ಷಿಪಾಳ್ಯ ನಿವಾಸಿ ಸರೋಜಾ (42) ಎಂಬುವರೆ ಅವಘಡದಲ್ಲಿ ಮೃತಪಟ್ಟವರು. ಜ್ಞಾನಭಾರತಿಯಲ್ಲಿ ಮದುವೆ ಇದ್ದಿದ್ದರಿಂದ ಅದನ್ನು ಮುಗಿಸಿಕೊಂಡು ಸಹೋದರನ ಜೊತೆ ಮಹಿಳೆ ವಾಪಸ್‌ ಮನೆಗೆ ಹೋಗುತ್ತಿದ್ದಾಗ ಈ ದುರಂತ ನಡೆದಿದೆ. ಘಟನೆ ಏನು? ಬೈಕ್‌ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಮುಂದೆ ನಿಂತಿದ್ದ ಕಾರಿನ…
0 notes
devulove-blog · 9 days ago
Text
ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು
ಟಿಕೋಟಿ ಸಾರು ಜತೆಗೆ ರಾಗಿ ಮುದ್ದೆ ಬಳಿಕ ಅನ್ನ ಉಂಡರೆ ಅದು ಸಿಂಪಲ್‌ ಆಗಿದ್ದರೂ ಒಳ್ಳೆ ಊಟ ಮಾಡಿದಂತೆಯೇ ಸರಿ ಎಂದುಕೊಳ್ಳುವ ನಮ್ಮ ಹಳ್ಳಿ ಹೈದರಿಗೆ ಇಂದು ನಾಟಿ ಕೋಳಿ ಸಾರು ಮಾಡುವ ವಿಧಾನ ಮತ್ತು ಅದರ ವಿಶೇಷತೆಗಳ ಬಗ್ಗೆ ನಾವು ಒಂದಷ್ಟು ಮಾಹಿತಿ ಹಂಚಿಕೊಳ್ಳಬೇಕು ಎನಿಸುತ್ತಿದೆ. ಏನೇನೋ ತಿಂದು ಬಾಯಿ ಕೆಟ್ಟುಹೋಗಿದೆಕಮ್ಮಿ ಅದಕ್ಕೆ ಇಂದು ಕೋಳಿ ಸಾರು ಮಾಡು ಮನೆಯಲ್ಲಿರುವ ಹುಂಜವನ್ನು ಕೋಯ್ದು ಕೋಳಿ ಸಾರು ಮಾಡು ಎಂದು ನಮ್ಮ ಹಳ್ಳಿಯಲ್ಲಿ ವಯಸ್ಸಾದವರು ಹೇಳಿ ಮಾಡಿಸಿಕೊಂಡು…
0 notes
devulove-blog · 9 days ago
Text
ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!
ಬಗಬನೆ ಊಟ ಮಾಡುವುದರಿಂದ ಹಲವಾರು ತೊಂದರೆಗಳಿವೆ. ಅವುಗಳಲ್ಲಿ ಕೆಲವನ್ನು ಇಲ್ಲಿ ನಿಮಗೆ ತಿಳಿಸಬಹಸುತ್ತಿದ್ದೇವೆ. ಹೌದು! ಗಬಗಬನೆ ಊಟ ತಿಂದಾಗ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ. ಇದರಿಂದ ಅಜೀರ್ಣ, ಹೊಟ್ಟೆ ಉಬ್ಬುವುದು, ಗ್ಯಾಸ್ಟ್ರಿಕ್ ಸಮಸ್ಯೆಗಳು ಉಂಟಾಗಬಹುದು. ತೂಕ ಹೆಚ್ಚಾಗುವುದು: ಗಬಗಬನೆ ತಿಂದಾಗ ದೇಹಕ್ಕೆ ಅಗತ್ಯವಿರುವ ಪ್ರಮಾಣದ ಆಹಾರ ಸರಿಯಾಗಿ ತಲುಪುವುದಿಲ್ಲ. ಇದರಿಂದಾಗಿ ಹೆಚ್ಚು ತಿನ್ನುವ ಪ್ರವೃತ್ತಿ ಉಂಟಾಗುತ್ತದೆ ಮತ್ತು ತೂಕ ಹೆಚ್ಚಾಗಬಹುದು. ಮಧುಮೇಹ ಬರಬಹುದು: ಗಬಗಬನೆ…
0 notes
devulove-blog · 9 days ago
Text
BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರ 2025ರ ಜವನರಿಯ ವೇತನ ಚೀಟಿ (Pay slip) ಸೇರಿದಂತೆ ಇನ್ನುಮುಂದಿನ ಎಲ್ಲ ತಿಂಗಳುಗಳ ವೇತನ ಚೀಟಿಯೂ ಆನ್-ಲೈನ್ ಮೂಲಕ ಸಿಗಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ ತಿಳಿಸಿದ್ದಾರೆ. ಈ ಎಂಬಂಧ ಸಂಸ್ಥೆಯ ಮುಖ್ಯ ಗಣಕ ವ್ಯವಸ್ಥಾಪಕರು ಎಲ್ಲ ಇಲಾಖಾ ಮುಖ್ಯಸ್ಥರು, ವಿಭಾಗ ನಿಯಂತ್ರಣಾಧಿಕಾರಿಗಳು, ಘಟಕ ವ್ಯವಸ್ಥಾಪಕರು, ಕಾರ್ಯವ್ಯವಸ್ಥಾಪಕರು, ಕೇಂದ್ರೀಯ ಕಾರ್ಯಾಗಾರ, ನಿಲ್ದಾಣಾಧಿಕಾರಿಗಳಿಗೆ ಆನ್-ಲೈನ್ ವೇತನ ಚೀಟಿ…
0 notes
devulove-blog · 9 days ago
Text
ಟಿವಿ ನೊಡಬೇಡ ಓದಿನಕಡೆ ಗಮನಕೊಡು ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಬೆಂಗಳೂರು: ನೀನು ಟಿವಿ ನೋಡಬೇಡ ಓದಿನ ಕಡೆ ಗಮನಕೊಡು ಎಂದು ಪೋಷಕರು ಹೇಳಿದಕ್ಕೇ ನೊಂದುಕೊಂಡ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀನಗರದಲ್ಲಿ ನಡೆದಿದೆ. ಎಸೆಸೆಲ್ಸಿ ವಿದ್ಯಾರ್ಥಿನಿ ಭೂಮಿಕಾ (15) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಾಕೆ. ಬೆಂಗಳೂರಿನ ಶ್ರೀನಗರದಲ್ಲಿ ಕುಣಿಗಲ್ ಮೂಲದ ಸುರೇಶ್, ಪತ್ನಿ, ಪುತ್ರ ಹಾಗೂ ಪುತ್ರಿ ಜತೆ ವಾಸವಾಗಿದ್ದಾರೆ. ಕೃಷಿಕರಾಗಿರುವ ಅವರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ ಎಂದು…
0 notes
devulove-blog · 10 days ago
Text
THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮಂದಿ- ರೈತರಿಗೆ ನಿರಾಸೆಯ ಕೇಂದ್ರ ಬಜೆಟ್‌
ನ್ಯೂಡೆಲ್ಲಿ: 2025-26 ನೇ ಸಾಲಿನ ಕೇಂದ್ರ ಬಜೆಟ್‌ಅನ್ನು ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.16 ಗಂಟೆವರೆಗೆ ಮಂಡಿಸಿದ್ದು, ಈ ವೇಳೆ ಆದಾಯದ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷದಿಂದ 12 ಲಕ್ಷ ರೂ.ವರೆಗೆ ಹೆಚ್ಚಳ ಮಾಡಿ ಮಧ್ಯಮ ವರ್ಗದ ಜನರಿಗೆ ಸಿಹಿ ಸುದ್ದಿಕೊಟ್ಟಿದ್ದಾರೆ ಸಚಿವೆ ನಿರ್ಮಲಾ ಸೀತಾರಾಮನ್. 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ. 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು. 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು. 12 ಲಕ್ಷದಿಂದ 15 ಲಕ್ಷದವರೆಗೆ…
0 notes
devulove-blog · 10 days ago
Text
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ನ್ಯೂಡೆಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಅಂದರೆ ಇಂದು 11 ಗಂಟೆಗೆ ತಮ್ಮ ಸತತ 8ನೇ ಬಜೆಟ್ ಮಂಡಿಸಿ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಈ ಮೂಲಕ ಸಂಸತ್ ಇತಿಹಾಸದಲ್ಲೇ ಹೆಚ್ಚು ಬಜೆಟ್ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ. ಫೆ.1 ರಂದು ಸೀತಾರಾಮನ್ ಅವರು 8ನೇ ಬಜೆಟ್ ಮಂಡಿಸಲಿದ್ದು, ಇದು ಭಾರತದ ಸಂಸದೀಯ ಇತಿಹಾಸದಲ್ಲಿ ಹೊಸ ದಾಖಲೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಹಣಕಾಸು…
0 notes
devulove-blog · 10 days ago
Text
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ
ಬೆಂಗಳೂರು: ಫೆಬ್ರವರಿ 2ರ ಭಾನುವಾರ ಲಾಲ್‌ಬಾಗ್ ಆವರಣದಲ್ಲಿ 85ನೇ ಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ ಜರುಗಲಿದೆ ಎಂದು ಕೆಎಸ್‌ಆರ್‌ಟಿಸಿ & ಬಿಎಂಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ. ಈ ಮಾಸಿಕ ಸಭೆಗೆ ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್‌ಎಮ್ ಸ್ವಾಮಿ, ಚಿಕ್ಕಬಳ್ಳಾಪುರದ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ಪದಾಧಿಕಾರಿಗಳು, ಎಚ್ಎಎಲ್ ಎಚ್ಎಂಟಿ, ಕಿರ್ಲೋಸ್ಕರ್, ಲಿಡ್ಕರ್, ಎಸ್ಕಾರ್ಟ್ಸ್ ಇನ್ನು ಹಲವಾರು ಕಂಪನಿಗಳ ನಿವೃತ್ತರು ಭಾಗವಹಿಸಲಿದ್ದಾರೆ. ಈ…
0 notes
devulove-blog · 11 days ago
Text
ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ
ದೇವನಹಳ್ಳಿ: ಮಹಿಳೆಯರ ಪರವಾಗಿ ಅವರ ಅಭಿವೃದ್ಧಿಗಾಗಿ ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಮಹಿಳಾ ಸಬಲೀರಣಕ್ಕೆ ಕಾರಣೀಭೂತರಾಗಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ. ಅಂಗನವಾಡಿ ಶಿಕ್ಷಕಿಯರ ಮತ್ತು ಸಹಾಯಕಿಯರ ದಿನಾಚರಣೆ ಪ್ರಯುಕ್ತ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶಿಶು ಅಭಿವೃದ್ಧಿ ಯೋಜನೆಯ 50ನೇ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹಿಂದೆ ಮಹಿಳೆಯರು ಪೌಷ್ಠಿಕಾಂಶದ…
0 notes
devulove-blog · 11 days ago
Text
12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..!
ನ್ಯೂಡೆಲ್ಲಿ:  ರಣಜಿ ಟ್ರೋಫಿ ಪಂದ್ಯದಲ್ಲಿ 12 ವರ್ಷಗಳ ನಂತರ ಕಾಣಿಸಿಕೊಂಡು ಸಾವಿರಾರೂ ಪ್ರೇಕ್ಷಕರ ಆರ್ಷಣೆಯಾಗಿದ್ದ ವಿರಾಟ್‌ ಕೊಹ್ಲಿ ರೈಲ್ವೇಸ್‌ ವಿರುದ್ಧ ಪಂದ್ಯದಲ್ಲಿ ಕೇವಲ 6 ರನ್‌ ಗಳಿಸಿ ಔಟ್‌ ಆಗಿ ನಿರಾಸೆ ಮೂಡಿಸಿದ್ದಾರೆ. ಕೊಹ್ಲಿ ಡಗ್‌ಔಟ್‌ನತ್ತ ಧಾವಿಸುತ್ತಿದ್ದಂತೆಯೇ ಕಿಕ್ಕಿರಿದು ತುಂಬಿದ್ದ ಪ್ರೇಕ್ಷಕರು ಗೊಣಗುತ್ತಲೇ ಕ್ರೀಡಾಂಗಣದಿಂದ ಹೊರ ಬಂದರು. ರೈಲ್ವೇಸ್‌ ವಿರುದ್ಧ 2ನೇ ದಿನದಾಟದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ದೈತ್ಯ ಆಟಗಾರ, 15 ಎಸೆತಗಳನ್ನು…
0 notes